Kannada Ganaka Parishat

Just another Kannadavedike.net weblog

Archive for June, 2008

ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯ.

kagapa - June 20th, 2008 | Add comments

ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯ.
ಕನ್ನಡ ಭಾಷೆಯ ಬೆಳವಣಿಗೆಗೆ ದೊಡ್ಡ ಕೊಡಲಿ ಪೆಟ್ಟು ಆಗಿರೋದು ಶೇಷಾದ್ರಿವಾಸು ಇಂದ. ಯಾಕೆಂದರೆ, ವಾಸು ಆಕೃತಿ ಫಾಂಟ್ಸ್ ೧೯೯೭ ನಲ್ಲಿ  ಕದ್ದು  ಬರಹ ಮಾಡಿದ್ದಾನೆ. ಇದನ್ನು ವಾಸುನೆ ಜುಲೈ ೨೦೦೪ ರಲ್ಲಿ ಒಂದು ಈಮೇಲ್ ಬರೆದು ತಿಳಿಸಿದ್ದಾನೆ. ಬರಹ ಕದ್ದು ಮಾಡಿದ್ದು ಅಂಥ ವಾಸುನೆ ಒಪ್ಪಿಕೊಂಡಿದ್ದಾನೆ. ವಾಸು ಕದ್ದು ಬರಹ ೧.೦ ಮಾಡಿಲ್ಲದೆ ಹೋದರೆ, ಮುಂದಿನ ಬರಹ ೨.೦ , ೩.೦, ೪.೦, ೫.೦, ೬.೦, ೭.೦, ಮಾಡುವುದಕ್ಕೆ ಆಗುತ್ತಿರಲಿಲ. ವಾಸು ಏನು ಏನು […]

ಕನ್ನಡ ಗಣಕ ಪರಿಷತ್ ಗೆ ಕನ್ನಡ ತಂತ್ರಾಂಶ ಮಾಡುವ ವಿದಾನವೇ ಗೊತ್ತಿಲ್ಲ ಮತ್ತು ಗೊತ್ತಿರಲಿಲ್ಲ.

kagapa - June 20th, 2008 | Add comments

ಕನ್ನಡ ಗಣಕ ಪರಿಷತ್ ಗೆ ಕನ್ನಡ ತಂತ್ರಾಂಶ ಮಾಡುವ ವಿದಾನವೇ ಗೊತ್ತಿಲ್ಲ ಮತ್ತು ಗೊತ್ತಿರಲಿಲ್ಲ.
ಕನ್ನಡ ಗಣಕ ಪರಿಷತ್ ಒಂದು ಹವ್ಯಾಸಿ ಸಂಸ್ಥೆ ಅಂಥ ತೇಜಸ್ವಿ ಯವರೇ ಹೇಳಿದ್ದಾರೆ.
ಕನ್ನಡ ಗಣಕ ಪರಿಷತ್, ನುಡಿ ತಂತ್ರಾಂಶ ಕದ್ದು ಮಾಡುವುದಕ್ಕೆ ಕಾರಣ ಬರಹ ವಾಸು.
ಕನ್ನಡ ಗಣಕ ಪರಿಷತ್ ಗೆ ನುಡಿ ತಂತ್ರಾಂಶ ಮಾಡಲು ಕರ್ನಾಟಕ ಸರ್ಕಾರ ೩೫ ಲಕ್ಷ  ರೂಪಾಯಿಗಳನ್ನು ಮಂಜೂರು ಮಾಡಿದ್ದರು. ಈ ದುಡ್ಡು ಯಾರು ಯಾರಿಗೆ ಹೋಗಿದೆ ಅಂಥ ಕರ್ನಾಟಕ ಸರ್ಕಾರ ಯಾಕೆ ಹೇಳುತ್ತಿಲ್ಲ. ಇದರಲ್ಲಿ ಗುಟ್ಟು ಏನು […]

Hello world!

kagapa - June 20th, 2008 | Comment (1)

Welcome to Kannadavedike.net. This is your first post. Edit or delete it, then start blogging!